ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

ಚಾರ್ಮಾಡಿ: ಪಶ್ಚಿಮ ಘಟ್ಟದ ವಲಯದ ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು.

ಸಮಿತಿ ರಚನಾ ಸಭೆಯಲ್ಲಿ ತಾಲೂಕು ಜನಾಹಿತ ರಕ್ಷಣಾ ವೇದಿಕೆ ಸಮಿತಿ ಸದಸ್ಯ ಕೊರಗಪ್ಪ ಗೌಡ ಅರಣ್ಯಪಾದೆ ಭಾಗವಹಿಸಿದರು.

ಸಮಿತಿಯ ಸಂಚಾಲಕರಾಗಿ ಕೃಷ್ಣರಾವ್ ಕೋಡಿತ್ತಿಲು, ದಿನೇಶ್ ಮೂಡಾಯ್ ಬೆಟ್ಟು, ಅದ್ದು ಚಾರ್ಮಾಡಿ, ಲತೀಪ್ ಪರ್ಲಾಣಿ., ಸುರೇಶ್ ಮಾರಂಗಾಯಿ, ಮಂಜುನಾಥ, ರೂಪ ಅನ್ನರು, ಕೃಷ್ಣಪ್ಪ ಅಣ್ಣಾರು, ಸರೋಜಿನಿ ಬರಮೇಲು, ಪುರುಷೋತ್ತಮ ಹೊಸಮಠ, ಗಣೇಶ್ ಕೋಟ್ಯಾನ್ ಗಾಂಧಿನಗರ, ಪ್ರಸಾದ್ ಅಡಿಮಾರು, ಪ್ರವೀಣ್ ಅಲ್ಲದಕಾಡು, ಸಿದ್ದಿಕ್ ಬೀಟಿಗೆ ಹಾಗೂ ಸಲಹೆಗಾರರಾಗಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶಾರದ ಹಣಿಯೂರು ಹಾಗೂ ಸರ್ವ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ದಿವಿನ್ ಚಾರ್ಮಾಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

Related posts

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!