July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

ಚಾರ್ಮಾಡಿ: ಪಶ್ಚಿಮ ಘಟ್ಟದ ವಲಯದ ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು.

ಸಮಿತಿ ರಚನಾ ಸಭೆಯಲ್ಲಿ ತಾಲೂಕು ಜನಾಹಿತ ರಕ್ಷಣಾ ವೇದಿಕೆ ಸಮಿತಿ ಸದಸ್ಯ ಕೊರಗಪ್ಪ ಗೌಡ ಅರಣ್ಯಪಾದೆ ಭಾಗವಹಿಸಿದರು.

ಸಮಿತಿಯ ಸಂಚಾಲಕರಾಗಿ ಕೃಷ್ಣರಾವ್ ಕೋಡಿತ್ತಿಲು, ದಿನೇಶ್ ಮೂಡಾಯ್ ಬೆಟ್ಟು, ಅದ್ದು ಚಾರ್ಮಾಡಿ, ಲತೀಪ್ ಪರ್ಲಾಣಿ., ಸುರೇಶ್ ಮಾರಂಗಾಯಿ, ಮಂಜುನಾಥ, ರೂಪ ಅನ್ನರು, ಕೃಷ್ಣಪ್ಪ ಅಣ್ಣಾರು, ಸರೋಜಿನಿ ಬರಮೇಲು, ಪುರುಷೋತ್ತಮ ಹೊಸಮಠ, ಗಣೇಶ್ ಕೋಟ್ಯಾನ್ ಗಾಂಧಿನಗರ, ಪ್ರಸಾದ್ ಅಡಿಮಾರು, ಪ್ರವೀಣ್ ಅಲ್ಲದಕಾಡು, ಸಿದ್ದಿಕ್ ಬೀಟಿಗೆ ಹಾಗೂ ಸಲಹೆಗಾರರಾಗಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶಾರದ ಹಣಿಯೂರು ಹಾಗೂ ಸರ್ವ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ದಿವಿನ್ ಚಾರ್ಮಾಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

Related posts

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya
error: Content is protected !!