25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

ಚಾರ್ಮಾಡಿ: ಪಶ್ಚಿಮ ಘಟ್ಟದ ವಲಯದ ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು.

ಸಮಿತಿ ರಚನಾ ಸಭೆಯಲ್ಲಿ ತಾಲೂಕು ಜನಾಹಿತ ರಕ್ಷಣಾ ವೇದಿಕೆ ಸಮಿತಿ ಸದಸ್ಯ ಕೊರಗಪ್ಪ ಗೌಡ ಅರಣ್ಯಪಾದೆ ಭಾಗವಹಿಸಿದರು.

ಸಮಿತಿಯ ಸಂಚಾಲಕರಾಗಿ ಕೃಷ್ಣರಾವ್ ಕೋಡಿತ್ತಿಲು, ದಿನೇಶ್ ಮೂಡಾಯ್ ಬೆಟ್ಟು, ಅದ್ದು ಚಾರ್ಮಾಡಿ, ಲತೀಪ್ ಪರ್ಲಾಣಿ., ಸುರೇಶ್ ಮಾರಂಗಾಯಿ, ಮಂಜುನಾಥ, ರೂಪ ಅನ್ನರು, ಕೃಷ್ಣಪ್ಪ ಅಣ್ಣಾರು, ಸರೋಜಿನಿ ಬರಮೇಲು, ಪುರುಷೋತ್ತಮ ಹೊಸಮಠ, ಗಣೇಶ್ ಕೋಟ್ಯಾನ್ ಗಾಂಧಿನಗರ, ಪ್ರಸಾದ್ ಅಡಿಮಾರು, ಪ್ರವೀಣ್ ಅಲ್ಲದಕಾಡು, ಸಿದ್ದಿಕ್ ಬೀಟಿಗೆ ಹಾಗೂ ಸಲಹೆಗಾರರಾಗಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶಾರದ ಹಣಿಯೂರು ಹಾಗೂ ಸರ್ವ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ದಿವಿನ್ ಚಾರ್ಮಾಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

Related posts

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya

ಸರಕಾರಿ ಶಾಲೆಗಳನ್ನು ಮಾದರಿಯಾಗಿಸಲು ಬದುಕು ಕಟ್ಟೋಣ ಬನ್ನಿ ತಂಡ ಪಣ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಶಿವಪ್ರಸಾದ್ ಕೊಕ್ಕಡ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya
error: Content is protected !!