23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

ಚಾರ್ಮಾಡಿ: ಪಶ್ಚಿಮ ಘಟ್ಟದ ವಲಯದ ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು.

ಸಮಿತಿ ರಚನಾ ಸಭೆಯಲ್ಲಿ ತಾಲೂಕು ಜನಾಹಿತ ರಕ್ಷಣಾ ವೇದಿಕೆ ಸಮಿತಿ ಸದಸ್ಯ ಕೊರಗಪ್ಪ ಗೌಡ ಅರಣ್ಯಪಾದೆ ಭಾಗವಹಿಸಿದರು.

ಸಮಿತಿಯ ಸಂಚಾಲಕರಾಗಿ ಕೃಷ್ಣರಾವ್ ಕೋಡಿತ್ತಿಲು, ದಿನೇಶ್ ಮೂಡಾಯ್ ಬೆಟ್ಟು, ಅದ್ದು ಚಾರ್ಮಾಡಿ, ಲತೀಪ್ ಪರ್ಲಾಣಿ., ಸುರೇಶ್ ಮಾರಂಗಾಯಿ, ಮಂಜುನಾಥ, ರೂಪ ಅನ್ನರು, ಕೃಷ್ಣಪ್ಪ ಅಣ್ಣಾರು, ಸರೋಜಿನಿ ಬರಮೇಲು, ಪುರುಷೋತ್ತಮ ಹೊಸಮಠ, ಗಣೇಶ್ ಕೋಟ್ಯಾನ್ ಗಾಂಧಿನಗರ, ಪ್ರಸಾದ್ ಅಡಿಮಾರು, ಪ್ರವೀಣ್ ಅಲ್ಲದಕಾಡು, ಸಿದ್ದಿಕ್ ಬೀಟಿಗೆ ಹಾಗೂ ಸಲಹೆಗಾರರಾಗಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶಾರದ ಹಣಿಯೂರು ಹಾಗೂ ಸರ್ವ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ದಿವಿನ್ ಚಾರ್ಮಾಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

Related posts

ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya
error: Content is protected !!