25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

ಗುರುವಾಯನಕೆರೆ :ಬಿಜೆಪಿ ಸಾಮಾನ್ಯ ಕಾರ್ಯಕರ್ತ ನಾರಾಯಣ ಆಚಾರ್ಯರವರಿಗೆ ನುಡಿ ನಮನ ಕಾರ್ಯಕ್ರಮ ಅ. 27ರಂದು ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಜರಗಿತು.


ಈ ವೇಳೆ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಸಾಮರಸ್ಯ ಪ್ರಮುಖ್ ಸುರೇಶ್ ಪರ್ಕಳ
ನುಡಿನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಮಂಡಲದ ಮಾಜಿ ಅಧ್ಯಕ್ಷ ಸುದರ್ಶನ್, ಪಕ್ಷದ ಹಿರಿಯರಾದ ಪ್ರಸಾದ್ ಕುಮಾರ್, ಸಂಘ ಚಾಲಕರಾದ ಗಣೇಶ್ ಭಟ್ ಕಾಂತಜೆ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ಪುಟಾಣಿ, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಗೋಪಿನಾಥ್, ಪಕ್ಷದ ಹಿರಿಯರಾದ ಸದಾನಂದ ಪೂಜಾರಿ, ಅಶೋಕ್ ಗೋವಿಯಸ್ ಹಾಗೂ ಪಕ್ಷದವರು ಹಿತೈಷಿಗಳು, ನಾರಾಯಣ ಆಚಾರ್ಯ ಅವರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.


ಪ್ರಭಾಕರ್ ಉಪ್ಪಡ್ಕ ಸ್ವಾಗತ ಪ್ರಸ್ತಾವಿಸಿ. ನಿತಿನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Related posts

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya
error: Content is protected !!