27.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ನಾವೂರು ನೆಲ್ಲಿಪಲ್ಕೆ ಮುತ್ತಪ್ಪ ಗೌಡ ಹೃದಯಾಘಾತದಿಂದ ನಿಧನ

ನಾವೂರು: ನಾವೂರು ಗ್ರಾಮದ ನೆಲ್ಲಿಪಲ್ಕೆ ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ಗೌಡ ಅವರ ಸಹೋದರ ಮುತ್ತಪ್ಪ ಗೌಡ (೪೭ವ) ಅವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು, ವಿದ್ಯುತ್ ಲೈನ್ ಕಾಮಗಾರಿಗೆ ಹೋಗುತ್ತಿದ್ದರು. ಮೃತರು ಪತ್ನಿ ನಾಗವೇಣಿ, ಪುತ್ರ ವಿಶ್ವನಾಥ್, ಪುತ್ರಿಯರಾದ ಜಯಲಕ್ಷ್ಮೀ, ಚೈತನ್ಯ, ತಾಯಿ, ಸಹೋದರರು, ಸಹೋದರಿಯರು ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಇಂದಬೆಟ್ಟು ನೀಲಯ್ಯ ನಾಯ್ಕ್ ನಿಧನ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya

ಕಲ್ಮಂಜ ಲಕ್ಷ್ಮಣ ಭಂಡಾರಿ ನಿಧನ

Suddi Udaya
error: Content is protected !!