23.6 C
ಪುತ್ತೂರು, ಬೆಳ್ತಂಗಡಿ
May 19, 2025
ನಿಧನ

ನಾವೂರು ನೆಲ್ಲಿಪಲ್ಕೆ ಮುತ್ತಪ್ಪ ಗೌಡ ಹೃದಯಾಘಾತದಿಂದ ನಿಧನ

ನಾವೂರು: ನಾವೂರು ಗ್ರಾಮದ ನೆಲ್ಲಿಪಲ್ಕೆ ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ಗೌಡ ಅವರ ಸಹೋದರ ಮುತ್ತಪ್ಪ ಗೌಡ (೪೭ವ) ಅವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು, ವಿದ್ಯುತ್ ಲೈನ್ ಕಾಮಗಾರಿಗೆ ಹೋಗುತ್ತಿದ್ದರು. ಮೃತರು ಪತ್ನಿ ನಾಗವೇಣಿ, ಪುತ್ರ ವಿಶ್ವನಾಥ್, ಪುತ್ರಿಯರಾದ ಜಯಲಕ್ಷ್ಮೀ, ಚೈತನ್ಯ, ತಾಯಿ, ಸಹೋದರರು, ಸಹೋದರಿಯರು ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya

ಬಳಂಜ: ನಾಲ್ಕೂರು ಕೃಷಿಕ ಕರಿಯ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya

ನಡ ಗ್ರಾಮದ ಪನೆಕಲ ನಿವಾಸಿ ಆಲ್ಬರ್ಟ್ ಮೋನಿಸ್ ನಿಧನ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ಕಲ್ಮಂಜ : ಕಲ್ಲೆ ನಿವಾಸಿ ದೇವಕಿ ಕೊಳ್ತಿಗೆ ನಿಧನ

Suddi Udaya
error: Content is protected !!