25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ನಾವೂರು ನೆಲ್ಲಿಪಲ್ಕೆ ಮುತ್ತಪ್ಪ ಗೌಡ ಹೃದಯಾಘಾತದಿಂದ ನಿಧನ

ನಾವೂರು: ನಾವೂರು ಗ್ರಾಮದ ನೆಲ್ಲಿಪಲ್ಕೆ ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ಗೌಡ ಅವರ ಸಹೋದರ ಮುತ್ತಪ್ಪ ಗೌಡ (೪೭ವ) ಅವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಕೃಷಿಕರಾಗಿದ್ದು, ವಿದ್ಯುತ್ ಲೈನ್ ಕಾಮಗಾರಿಗೆ ಹೋಗುತ್ತಿದ್ದರು. ಮೃತರು ಪತ್ನಿ ನಾಗವೇಣಿ, ಪುತ್ರ ವಿಶ್ವನಾಥ್, ಪುತ್ರಿಯರಾದ ಜಯಲಕ್ಷ್ಮೀ, ಚೈತನ್ಯ, ತಾಯಿ, ಸಹೋದರರು, ಸಹೋದರಿಯರು ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

ಮಲವಂತಿಗೆ: ಗ್ರಾಮ ಸಹಾಯಕ ಮಂಜುನಾಥ್ ಗೌಡ ನಿಧನ

Suddi Udaya

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಮಾಲಿನಿ ಕಣಾಲು ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆಯ ಕಂದಡಿಗುಡ್ಡೆ ನಿವಾಸಿ ಶ್ರೀಮತಿ ಲೀಲಾವತಿ ನಿಧನ

Suddi Udaya
error: Content is protected !!