26.1 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆಯಿಂದ ಬೆಳ್ತಂಗಡಿ ಸಂತೆಕಟ್ಟೆಯವರೆಗೆ ರಸ್ತೆಯು ತೀರ ಹದಗೆಟ್ಟಿದ್ದು ಸಂತೆಕಟ್ಟೆ ರಿಕ್ಷಾ ಚಾಲಕರಿಂದ ರಸ್ತೆಯ ಹೊಂಡಕ್ಕೆ ಮಣ್ಣು ಹಾಕುವ ಮೂಲಕ ದುರಸ್ತಿ ಕಾರ್ಯವನ್ನು ನಡೆಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಮೇಲ್ವಿಚಾರಕರು ಕರುಣಾಕರ ಬಂಗೇರ, ಸಂದೀಪ್, ಮೋಹನ್, ಶರತ್, ಗಂಗಾಧರ, ಶ್ರವಣ್, ಅಭಿ ಗೌಡ, ವಿಠಲ, ಹರೀಶ್, ರಂಜಿತ್, ಆಟೋರಿಕ್ಷಾ ಚಾಲಕರು ಹಾಗೂ ಮಾಲಕರು ಸಹಕರಿಸಿದರು.

Related posts

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya
error: Content is protected !!