September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆಯಿಂದ ಬೆಳ್ತಂಗಡಿ ಸಂತೆಕಟ್ಟೆಯವರೆಗೆ ರಸ್ತೆಯು ತೀರ ಹದಗೆಟ್ಟಿದ್ದು ಸಂತೆಕಟ್ಟೆ ರಿಕ್ಷಾ ಚಾಲಕರಿಂದ ರಸ್ತೆಯ ಹೊಂಡಕ್ಕೆ ಮಣ್ಣು ಹಾಕುವ ಮೂಲಕ ದುರಸ್ತಿ ಕಾರ್ಯವನ್ನು ನಡೆಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಮೇಲ್ವಿಚಾರಕರು ಕರುಣಾಕರ ಬಂಗೇರ, ಸಂದೀಪ್, ಮೋಹನ್, ಶರತ್, ಗಂಗಾಧರ, ಶ್ರವಣ್, ಅಭಿ ಗೌಡ, ವಿಠಲ, ಹರೀಶ್, ರಂಜಿತ್, ಆಟೋರಿಕ್ಷಾ ಚಾಲಕರು ಹಾಗೂ ಮಾಲಕರು ಸಹಕರಿಸಿದರು.

Related posts

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ : ನಾಯಕತ್ವ ಭವಿಷ್ಯದ ಜೀವನಕ್ಕೆ ಬುನಾದಿ: ಸಿ.ಕೆ. ರೋಹಿಣಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya
error: Content is protected !!