23.3 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿ

ಮೂಡಿಗೆರೆಯಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ:ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆದ್ವೀತಿಯ ಬಹುಮಾನ ಹಾಗೂ ಟ್ರೋಫಿ

ಲಾಲ : ಶ್ರೀ ಶಬರಿ ಸ್ಪೋರ್ಟ್ಸ್ ಹಾಗೂ ಮೇದಾ ಸ್ಪೋರ್ಟ್ಸ್ ಕ್ಲಬ್ ಮೂಡಿಗೆರೆ ಇದರ ವತಿಯಿಂದ ಅ.೨೭ರಂದು ನಡೆದ ೨೦೨೪ನೇ ಸಾಲಿನ ಆದ್ದೂರಿ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ನೌಕರ ಶಿವಕುಮಾರ್ ತಂಡ ಉತ್ತಮ ಪ್ರದರ್ಶನ ನೀಡಿ ಜಯಗಳಿದೆ. ತಂಡದ ಸದಸ್ಯರನ್ನು ಶಕ್ತಿ ಪೀಠ ಕೊರಗಜ್ಜ ದೈವದ ಗುಡಿಯ ಆಡಳಿತ ಮೊಕ್ತೇಸರರಾದ ಸೀತಾರಾಮ ಬೈರರವರು ಅಭಿನಂದಿಸಿದ್ದಾರೆ.

Related posts

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya

ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ: ಶಕ್ತಿಪೀಠ ಕೊರಗಜ್ಜ ಕ್ಷೇತ್ರದ ತಂಡಕ್ಕೆ ಚತುರ್ಥ ಬಹುಮಾನ ಹಾಗೂ ಟ್ರೋಫಿ

Suddi Udaya

ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!