32.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿ

ಮೂಡಿಗೆರೆಯಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ:ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆದ್ವೀತಿಯ ಬಹುಮಾನ ಹಾಗೂ ಟ್ರೋಫಿ

ಲಾಲ : ಶ್ರೀ ಶಬರಿ ಸ್ಪೋರ್ಟ್ಸ್ ಹಾಗೂ ಮೇದಾ ಸ್ಪೋರ್ಟ್ಸ್ ಕ್ಲಬ್ ಮೂಡಿಗೆರೆ ಇದರ ವತಿಯಿಂದ ಅ.೨೭ರಂದು ನಡೆದ ೨೦೨೪ನೇ ಸಾಲಿನ ಆದ್ದೂರಿ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ನೌಕರ ಶಿವಕುಮಾರ್ ತಂಡ ಉತ್ತಮ ಪ್ರದರ್ಶನ ನೀಡಿ ಜಯಗಳಿದೆ. ತಂಡದ ಸದಸ್ಯರನ್ನು ಶಕ್ತಿ ಪೀಠ ಕೊರಗಜ್ಜ ದೈವದ ಗುಡಿಯ ಆಡಳಿತ ಮೊಕ್ತೇಸರರಾದ ಸೀತಾರಾಮ ಬೈರರವರು ಅಭಿನಂದಿಸಿದ್ದಾರೆ.

Related posts

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಮಾರ್ನಿಂಗ್ ಕ್ರಿಕೇಟರ್ಸ್ ಬೆಳ್ತಂಗಡಿ ವತಿಯಿಂದ ಹೊನಲು ಬೆಳಕಿನ ಕ್ರಿಕೇಟ್ ಪಂದ್ಯಾಟ

Suddi Udaya
error: Content is protected !!