25.4 C
ಪುತ್ತೂರು, ಬೆಳ್ತಂಗಡಿ
September 11, 2026
ಕ್ರೀಡಾ ಸುದ್ದಿ

ಮೂಡಿಗೆರೆಯಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ:ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆದ್ವೀತಿಯ ಬಹುಮಾನ ಹಾಗೂ ಟ್ರೋಫಿ

ಲಾಲ : ಶ್ರೀ ಶಬರಿ ಸ್ಪೋರ್ಟ್ಸ್ ಹಾಗೂ ಮೇದಾ ಸ್ಪೋರ್ಟ್ಸ್ ಕ್ಲಬ್ ಮೂಡಿಗೆರೆ ಇದರ ವತಿಯಿಂದ ಅ.೨೭ರಂದು ನಡೆದ ೨೦೨೪ನೇ ಸಾಲಿನ ಆದ್ದೂರಿ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ನೌಕರ ಶಿವಕುಮಾರ್ ತಂಡ ಉತ್ತಮ ಪ್ರದರ್ಶನ ನೀಡಿ ಜಯಗಳಿದೆ. ತಂಡದ ಸದಸ್ಯರನ್ನು ಶಕ್ತಿ ಪೀಠ ಕೊರಗಜ್ಜ ದೈವದ ಗುಡಿಯ ಆಡಳಿತ ಮೊಕ್ತೇಸರರಾದ ಸೀತಾರಾಮ ಬೈರರವರು ಅಭಿನಂದಿಸಿದ್ದಾರೆ.

Related posts

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಮುಂಬೈಯಲ್ಲಿ ನಡೆದ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಗರ್ಡಾಡಿಯ ರಕ್ಷಿತ್ ಪೈ ದ್ವಿತೀಯ ಸ್ಥಾನ

Suddi Udaya
error: Content is protected !!