23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿ

ಮೂಡಿಗೆರೆಯಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ:ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆದ್ವೀತಿಯ ಬಹುಮಾನ ಹಾಗೂ ಟ್ರೋಫಿ

ಲಾಲ : ಶ್ರೀ ಶಬರಿ ಸ್ಪೋರ್ಟ್ಸ್ ಹಾಗೂ ಮೇದಾ ಸ್ಪೋರ್ಟ್ಸ್ ಕ್ಲಬ್ ಮೂಡಿಗೆರೆ ಇದರ ವತಿಯಿಂದ ಅ.೨೭ರಂದು ನಡೆದ ೨೦೨೪ನೇ ಸಾಲಿನ ಆದ್ದೂರಿ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ನೌಕರ ಶಿವಕುಮಾರ್ ತಂಡ ಉತ್ತಮ ಪ್ರದರ್ಶನ ನೀಡಿ ಜಯಗಳಿದೆ. ತಂಡದ ಸದಸ್ಯರನ್ನು ಶಕ್ತಿ ಪೀಠ ಕೊರಗಜ್ಜ ದೈವದ ಗುಡಿಯ ಆಡಳಿತ ಮೊಕ್ತೇಸರರಾದ ಸೀತಾರಾಮ ಬೈರರವರು ಅಭಿನಂದಿಸಿದ್ದಾರೆ.

Related posts

ಎಸ್.ಎಮ್.ಎಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ : ಅರ್ಜುನ ಪ್ರಶಸ್ತಿ ಪುರಸ್ಕೃತೆ ಪೂವಮ್ಮ ಅವರಿಂದ ಎಸ್.ಡಿ.ಎಂ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya
error: Content is protected !!