25 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಪಿಲಿಕಲ ಶ್ರೀನಿಧಿ ಸಂಘದ ಸದಸ್ಯೆ ಅಂಗಾರುರವರು ಕಳೆದ ಮೂರು ತಿಂಗಳಿನಿಂದ ಪಾಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದು ಶ್ರೀ ಕ್ಷೇತ್ರದಿಂದ ಅವರನ್ನು ಗುರುತಿಸಿ ಧರ್ಮಸ್ಥಳದಿಂದ ಪೂಜ್ಯರು ಕೊಡ ಮಾಡಿದ ವೀಲ್ ಚೇರ್ ಅನ್ನು ಮೀಯರು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಅಪೂರ್ವ ವಿತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಎಲ್ಲಪ್ಪ ಗೌಡ, ನೂತನ ಒಕ್ಕೂಟದ ಉಪಾಧ್ಯಕ್ಷ ಸಜೀವ್, ಒಕ್ಕೂಟದ ಜೊತೆ ಕಾರ್ಯದರ್ಶಿಯಾದ ನವೀನ್ ಹಾಗೂ ಶ್ರೀಮತಿ ಗೀತಾ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ಚೈತ್ರ ಉಪಸ್ಥಿತರಿದ್ದರು

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya
error: Content is protected !!