24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

ಬೆಳ್ತಂಗಡಿ: ಇಲ್ಲಿಯ ಸಾವ್ಯ ಗ್ರಾಮದ ಶಾಂತೇಲು ಹೊಳೆಯಿಂದ ಅಕ್ರಮವಾಗಿ ಮರಳು ಸಾಗಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.

ಶಾಂತೇಲು ಹೊಳೆಯಿಂದ ಯಾವುದೇ ಪರವಾನಿಗೆ ಇಲ್ಲದೆ, ಅಕ್ರಮವಾಗಿ ಮರಳು ಸಾಗುತ್ತಿದ್ದವರನ್ನು ವೇಣೂರು ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್ ರವರ ತಂಡ ದಾಳಿ ಮಾಡಿ ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

Related posts

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

Suddi Udaya

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

Suddi Udaya
error: Content is protected !!