September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

ಬೆಳ್ತಂಗಡಿ: ಇಲ್ಲಿಯ ಸಾವ್ಯ ಗ್ರಾಮದ ಶಾಂತೇಲು ಹೊಳೆಯಿಂದ ಅಕ್ರಮವಾಗಿ ಮರಳು ಸಾಗಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.

ಶಾಂತೇಲು ಹೊಳೆಯಿಂದ ಯಾವುದೇ ಪರವಾನಿಗೆ ಇಲ್ಲದೆ, ಅಕ್ರಮವಾಗಿ ಮರಳು ಸಾಗುತ್ತಿದ್ದವರನ್ನು ವೇಣೂರು ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್ ರವರ ತಂಡ ದಾಳಿ ಮಾಡಿ ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

Suddi Udaya

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya
error: Content is protected !!