30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

ಹೊಕ್ಕಾಡಿಗೋಳಿ: ಪೂಂಜ ಪಂಚದುರ್ಗಾ ಪರಮೇಶ್ವರಿ ಅಮ್ಮನವರ ಮತ್ತು ಮೂಜಿಲ್ನಾಯ ಕೊಡಮಣಿತ್ತಾಯ ದೈವಗಳ ನಂಟು ಹೊಂದಿರುವ ಇತಿಹಾಸ ಪ್ರಸಿದ್ಧ ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿಯಲ್ಲಿ ಡಿ. 7 ಶನಿವಾರದಂದು ನಡೆಯುವ ಬಗ್ಗೆ ಪೂರ್ವಾಭಾವಿ ಸಭೆಯು ಕಂಬಳ ವಠಾರದಲ್ಲಿ ಕಂಬಳ ಸಮಿತಿ ಅಧ್ಯಕ್ಷ ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿಯವರ ಉಪಸ್ಥಿತಿಯಲ್ಲಿ ಜರಗಿತು.

ಕಂಬಳ ಕರೆಯ ಸುತ್ತಮುತ್ತಲಿನ ಕೆಲಸ ಕಾರ್ಯಗಳು ಶೀಘ್ರವಾಗಿ ಪ್ರಾರಂಭಿಸಿ ಅತೀ ಕುದಿ ಕಂಬಳ ಪ್ರಾರಂಭಗೊಳ್ಳಲಿದೆ. ವಿವಿಧ ತಂಡದ ಸದಸ್ಯರು ಶ್ರಮದಾನದ ಮೂಲಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು. ಕಳೆದ ವರ್ಷ ಕಂಬಳಕ್ಕೆ ಸಹಕರಿಸಿದವರನ್ನು ಅಭಿನಂದಿಸಲಾಯಿತು.

ಸಮಿತಿಯ ಹಿರಿಯ ಸಂಘಟಕರು, ಸ್ಥಳ ದಾನಿಗಳು, ಕಂಬಳ ಸಮಿತಿಯ ಎಲ್ಲಾ ಪದಾಧಿಕಾರಿಗಳು, ವಿವಿಧ ಭಜನಾ ಮಂಡಳಿ ಮತ್ತು ಸಂಘ ಸಂಸ್ಥೆಯ ಸದಸ್ಯರು ಸೂಕ್ತ ಸಲಹೆ ನೀಡಿದರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya
error: Content is protected !!