23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರನ್ನು ನಿರ್ಮಿಸುವ ಹಾಗೂ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಅ.29 ರಂದು ಬೆಳಿಗ್ಗೆ ಗಂಟೆ:10.00ರಿಂದ ಸಂಜೆ ಗಂಟೆ:5.30ರ ತನಕ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ ಟೌನ್ ಹಾಗೂ ಪದ್ಮುಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

Suddi Udaya
error: Content is protected !!