ಗ್ರಾಮಾಂತರ ಸುದ್ದಿ

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

ಬಂಗಾಡಿ ಸಹಕಾರಿ ಸಂಘದ ನಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ಶಿವಪಾರ್ವತಿ ನವೋದಯ ಸ್ವ ಸಹಾಯ ಗುಂಪಿನ ಸದಸ್ಯೆ ಕಮಲಾ ಅವರು ವಾಹನ ಅಪಘಾತದಿಂದ ಮೃತಪಟ್ಟಿದ್ದು, ಅವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚೈತನ್ಯ ವಿಮಾ ಯೋಜನೆಯಡಿಯಲ್ಲಿ ಮಂಜೂರಾದ ಒಂದು ಲಕ್ಷ ರೂ. ಮೊತ್ತದ ಚೆಕ್ ನ್ನು ಅವರ ಕುಟುಂಬಸ್ಥರಿಗೆ ಬಂಗಾಡಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ ಇವರು ಹಾಸ್ತಾoತರಿಸಿದರು.

ಮೃತರ ನಾಮಿನಿ ಯಾಗಿದ್ದ ಅವರ ಪತಿ ನಾವೂರಿನ ಸಂಜೀವ ಮಲೆಕುಡಿಯ, ಹಾಗೂ ಅವರ ಪುತ್ರ ರಮೇಶ್ ಮಲೆಕುಡಿಯ ಪರಿಹಾರದ ಚೆಕ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಹಕಾರಿ‌ಸಂಘದ ಸಿಇಒ ದಯಾನಂದ ಶೆಟ್ಟಿಗಾರ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ, ಸಿಬ್ಬಂದಿಗಳಾದ ರಮಾನಂದ ಮತ್ತು ಮಂಜುನಾಥ ಗೌಡ, ನವೋದಯ ಸಿಬ್ಬಂದಿಗಳಾದ ಸುಮಿತ್ರಾ ಬಂಗಾಡಿ ಮತ್ತು ಜಯರಾಮ ಬಂಗಾಡಿ ಉಪಸ್ಥಿತರಿದ್ದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಸ.ಹಿ.ಪ್ರಾ.ಶಾಲೆ ಕುಂಟಾಲಪಲ್ಕೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya
error: Content is protected !!