25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

ಬಂಗಾಡಿ ಸಹಕಾರಿ ಸಂಘದ ನಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ಶಿವಪಾರ್ವತಿ ನವೋದಯ ಸ್ವ ಸಹಾಯ ಗುಂಪಿನ ಸದಸ್ಯೆ ಕಮಲಾ ಅವರು ವಾಹನ ಅಪಘಾತದಿಂದ ಮೃತಪಟ್ಟಿದ್ದು, ಅವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚೈತನ್ಯ ವಿಮಾ ಯೋಜನೆಯಡಿಯಲ್ಲಿ ಮಂಜೂರಾದ ಒಂದು ಲಕ್ಷ ರೂ. ಮೊತ್ತದ ಚೆಕ್ ನ್ನು ಅವರ ಕುಟುಂಬಸ್ಥರಿಗೆ ಬಂಗಾಡಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ ಇವರು ಹಾಸ್ತಾoತರಿಸಿದರು.

ಮೃತರ ನಾಮಿನಿ ಯಾಗಿದ್ದ ಅವರ ಪತಿ ನಾವೂರಿನ ಸಂಜೀವ ಮಲೆಕುಡಿಯ, ಹಾಗೂ ಅವರ ಪುತ್ರ ರಮೇಶ್ ಮಲೆಕುಡಿಯ ಪರಿಹಾರದ ಚೆಕ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಹಕಾರಿ‌ಸಂಘದ ಸಿಇಒ ದಯಾನಂದ ಶೆಟ್ಟಿಗಾರ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ, ಸಿಬ್ಬಂದಿಗಳಾದ ರಮಾನಂದ ಮತ್ತು ಮಂಜುನಾಥ ಗೌಡ, ನವೋದಯ ಸಿಬ್ಬಂದಿಗಳಾದ ಸುಮಿತ್ರಾ ಬಂಗಾಡಿ ಮತ್ತು ಜಯರಾಮ ಬಂಗಾಡಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya
error: Content is protected !!