22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

ಕಕ್ಕಿಂಜೆ: ಹಯಾತುಲ್ ಇಸ್ಲಾಂ ಮದರಸ ಬೀಟಿಗೆ (ಕಕ್ಕಿಂಜೆ) ಇದರ ವಾರ್ಷಿಕ ಮಹಾಸಭೆಯು ಅ.26 ರಂದು ಮದರಸಾ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ನೂತನ 2024-25 ರ ಸಾಲಿನ ಕಮಿಟಿ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಸಂಶುದ್ದೀನ್ ಡಿ ಕೆ, ಪ್ರಧಾನ ಕಾರ್ಯದರ್ಶಿಯಾಗಿ ಅಹಮ್ಮದ್ ಕಬೀರ್ ಬೀಟಿಗೆ, ಆಯ್ಕೆಯಾದರು.

ಗೌರವಾಧ್ಯಕ್ಷರಾಗಿ ಅಹಮ್ಮದ್ ಕುಂಞ ಮುಸ್ಲಿಯಾರ್, ಉಪಾಧ್ಯಕ್ಷರಾಗಿ ಖಾದರ್(ಪುತ್ತು), ಜೊತೆ ಕಾರ್ಯದರ್ಶಿಯಾಗಿ ಸಂಶುದ್ದೀನ್ ಲವ್‌ ಲೈಟ್ , ಕೋಶಾಧಿಕಾರಿಯಾಗಿ ಸಿದ್ದೀಕ್ ಯು ಪಿ, ಹಾಗೂ ಲೆಕ್ಕಪರಿಶೋಧಕರಾಗಿ ಝುಭೈರ್ ಎ.ಕೆ ಆಯ್ಕೆಯಾದರು.

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya

ಮರ ಬಿದ್ದರು, ವಿದ್ಯುತ್ ವ್ಯತ್ಯಾಸವಾದರೂ ಸಮರ್ಪಕವಾಗಿ ಸ್ಪಂದಿಸದ ಮೆಸ್ಕಾಂ ಇಲಾಖೆ: ಮಿತ್ತಬಾಗಿಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಆರೋಪ:ಎರಡು ತಿಂಗಳೊಳಗೆ ಜೆಜೆಎಂ ಕೆಲಸ ಪೂರ್ಣವಾಗದಿದ್ದರೆ ಕಚೇರಿ ಎದರು ಧರಣಿ: ಗ್ರಾ‌ಪಂ ಅಧ್ಯಕ್ಷ ವಿನಯಚಂದ್ರ

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya
error: Content is protected !!