September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

ಕಕ್ಕಿಂಜೆ: ಹಯಾತುಲ್ ಇಸ್ಲಾಂ ಮದರಸ ಬೀಟಿಗೆ (ಕಕ್ಕಿಂಜೆ) ಇದರ ವಾರ್ಷಿಕ ಮಹಾಸಭೆಯು ಅ.26 ರಂದು ಮದರಸಾ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ನೂತನ 2024-25 ರ ಸಾಲಿನ ಕಮಿಟಿ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಸಂಶುದ್ದೀನ್ ಡಿ ಕೆ, ಪ್ರಧಾನ ಕಾರ್ಯದರ್ಶಿಯಾಗಿ ಅಹಮ್ಮದ್ ಕಬೀರ್ ಬೀಟಿಗೆ, ಆಯ್ಕೆಯಾದರು.

ಗೌರವಾಧ್ಯಕ್ಷರಾಗಿ ಅಹಮ್ಮದ್ ಕುಂಞ ಮುಸ್ಲಿಯಾರ್, ಉಪಾಧ್ಯಕ್ಷರಾಗಿ ಖಾದರ್(ಪುತ್ತು), ಜೊತೆ ಕಾರ್ಯದರ್ಶಿಯಾಗಿ ಸಂಶುದ್ದೀನ್ ಲವ್‌ ಲೈಟ್ , ಕೋಶಾಧಿಕಾರಿಯಾಗಿ ಸಿದ್ದೀಕ್ ಯು ಪಿ, ಹಾಗೂ ಲೆಕ್ಕಪರಿಶೋಧಕರಾಗಿ ಝುಭೈರ್ ಎ.ಕೆ ಆಯ್ಕೆಯಾದರು.

Related posts

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!