25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

ಚಾರ್ಮಾಡಿ: ಪಶ್ಚಿಮ ಘಟ್ಟದ ವಲಯದ ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು.

ಸಮಿತಿ ರಚನಾ ಸಭೆಯಲ್ಲಿ ತಾಲೂಕು ಜನಾಹಿತ ರಕ್ಷಣಾ ವೇದಿಕೆ ಸಮಿತಿ ಸದಸ್ಯ ಕೊರಗಪ್ಪ ಗೌಡ ಅರಣ್ಯಪಾದೆ ಭಾಗವಹಿಸಿದರು.

ಸಮಿತಿಯ ಸಂಚಾಲಕರಾಗಿ ಕೃಷ್ಣರಾವ್ ಕೋಡಿತ್ತಿಲು, ದಿನೇಶ್ ಮೂಡಾಯ್ ಬೆಟ್ಟು, ಅದ್ದು ಚಾರ್ಮಾಡಿ, ಲತೀಪ್ ಪರ್ಲಾಣಿ., ಸುರೇಶ್ ಮಾರಂಗಾಯಿ, ಮಂಜುನಾಥ, ರೂಪ ಅನ್ನರು, ಕೃಷ್ಣಪ್ಪ ಅಣ್ಣಾರು, ಸರೋಜಿನಿ ಬರಮೇಲು, ಪುರುಷೋತ್ತಮ ಹೊಸಮಠ, ಗಣೇಶ್ ಕೋಟ್ಯಾನ್ ಗಾಂಧಿನಗರ, ಪ್ರಸಾದ್ ಅಡಿಮಾರು, ಪ್ರವೀಣ್ ಅಲ್ಲದಕಾಡು, ಸಿದ್ದಿಕ್ ಬೀಟಿಗೆ ಹಾಗೂ ಸಲಹೆಗಾರರಾಗಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶಾರದ ಹಣಿಯೂರು ಹಾಗೂ ಸರ್ವ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ದಿವಿನ್ ಚಾರ್ಮಾಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಹರೀಶ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya
error: Content is protected !!