23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

ಚಾರ್ಮಾಡಿ: ಪಶ್ಚಿಮ ಘಟ್ಟದ ವಲಯದ ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು.

ಸಮಿತಿ ರಚನಾ ಸಭೆಯಲ್ಲಿ ತಾಲೂಕು ಜನಾಹಿತ ರಕ್ಷಣಾ ವೇದಿಕೆ ಸಮಿತಿ ಸದಸ್ಯ ಕೊರಗಪ್ಪ ಗೌಡ ಅರಣ್ಯಪಾದೆ ಭಾಗವಹಿಸಿದರು.

ಸಮಿತಿಯ ಸಂಚಾಲಕರಾಗಿ ಕೃಷ್ಣರಾವ್ ಕೋಡಿತ್ತಿಲು, ದಿನೇಶ್ ಮೂಡಾಯ್ ಬೆಟ್ಟು, ಅದ್ದು ಚಾರ್ಮಾಡಿ, ಲತೀಪ್ ಪರ್ಲಾಣಿ., ಸುರೇಶ್ ಮಾರಂಗಾಯಿ, ಮಂಜುನಾಥ, ರೂಪ ಅನ್ನರು, ಕೃಷ್ಣಪ್ಪ ಅಣ್ಣಾರು, ಸರೋಜಿನಿ ಬರಮೇಲು, ಪುರುಷೋತ್ತಮ ಹೊಸಮಠ, ಗಣೇಶ್ ಕೋಟ್ಯಾನ್ ಗಾಂಧಿನಗರ, ಪ್ರಸಾದ್ ಅಡಿಮಾರು, ಪ್ರವೀಣ್ ಅಲ್ಲದಕಾಡು, ಸಿದ್ದಿಕ್ ಬೀಟಿಗೆ ಹಾಗೂ ಸಲಹೆಗಾರರಾಗಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶಾರದ ಹಣಿಯೂರು ಹಾಗೂ ಸರ್ವ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ದಿವಿನ್ ಚಾರ್ಮಾಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.

Related posts

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಮೊಗ್ರು: ಬುಳೇರಿ ಮೊಗ್ರು ಸ. ಹಿ. ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!