September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆಯಿಂದ ಬೆಳ್ತಂಗಡಿ ಸಂತೆಕಟ್ಟೆಯವರೆಗೆ ರಸ್ತೆಯು ತೀರ ಹದಗೆಟ್ಟಿದ್ದು ಸಂತೆಕಟ್ಟೆ ರಿಕ್ಷಾ ಚಾಲಕರಿಂದ ರಸ್ತೆಯ ಹೊಂಡಕ್ಕೆ ಮಣ್ಣು ಹಾಕುವ ಮೂಲಕ ದುರಸ್ತಿ ಕಾರ್ಯವನ್ನು ನಡೆಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಮೇಲ್ವಿಚಾರಕರು ಕರುಣಾಕರ ಬಂಗೇರ, ಸಂದೀಪ್, ಮೋಹನ್, ಶರತ್, ಗಂಗಾಧರ, ಶ್ರವಣ್, ಅಭಿ ಗೌಡ, ವಿಠಲ, ಹರೀಶ್, ರಂಜಿತ್, ಆಟೋರಿಕ್ಷಾ ಚಾಲಕರು ಹಾಗೂ ಮಾಲಕರು ಸಹಕರಿಸಿದರು.

Related posts

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya
error: Content is protected !!