July 24, 2026
ಕ್ರೀಡಾ ಸುದ್ದಿ

ಮೂಡಿಗೆರೆಯಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ:ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡಕ್ಕೆದ್ವೀತಿಯ ಬಹುಮಾನ ಹಾಗೂ ಟ್ರೋಫಿ

ಲಾಲ : ಶ್ರೀ ಶಬರಿ ಸ್ಪೋರ್ಟ್ಸ್ ಹಾಗೂ ಮೇದಾ ಸ್ಪೋರ್ಟ್ಸ್ ಕ್ಲಬ್ ಮೂಡಿಗೆರೆ ಇದರ ವತಿಯಿಂದ ಅ.೨೭ರಂದು ನಡೆದ ೨೦೨೪ನೇ ಸಾಲಿನ ಆದ್ದೂರಿ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಪುತ್ರಬೈಲು ಶಕ್ತಿಪೀಠ ಕೊರಗಜ್ಜ ಕಬಡ್ಡಿ ತಂಡ ದ್ವೀತಿಯ ಬಹುಮಾನ ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ನೌಕರ ಶಿವಕುಮಾರ್ ತಂಡ ಉತ್ತಮ ಪ್ರದರ್ಶನ ನೀಡಿ ಜಯಗಳಿದೆ. ತಂಡದ ಸದಸ್ಯರನ್ನು ಶಕ್ತಿ ಪೀಠ ಕೊರಗಜ್ಜ ದೈವದ ಗುಡಿಯ ಆಡಳಿತ ಮೊಕ್ತೇಸರರಾದ ಸೀತಾರಾಮ ಬೈರರವರು ಅಭಿನಂದಿಸಿದ್ದಾರೆ.

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಕಬ್ಸ್ ಬುಲ್ ಬುಲ್ಸ್: ತೃತೀಯ ಚರಣ ಪ್ರಶಸ್ತಿ:ಮುಂಡಾಜೆ ಸರಕಾರಿ ಶಾಲೆಯ‌ಮೂವರು ವಿದ್ಯಾರ್ಥಿಗಳಿಗೆ ಜಿಲ್ಲಾ ಪ್ರಶಸ್ತಿ ಗೌರವ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya
error: Content is protected !!