July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಪಿಲಿಕಲ ಶ್ರೀನಿಧಿ ಸಂಘದ ಸದಸ್ಯೆ ಅಂಗಾರುರವರು ಕಳೆದ ಮೂರು ತಿಂಗಳಿನಿಂದ ಪಾಶ್ವವಾಯು ಸಮಸ್ಯೆಯಿಂದ ಬಳಲುತ್ತಿದ್ದು ಶ್ರೀ ಕ್ಷೇತ್ರದಿಂದ ಅವರನ್ನು ಗುರುತಿಸಿ ಧರ್ಮಸ್ಥಳದಿಂದ ಪೂಜ್ಯರು ಕೊಡ ಮಾಡಿದ ವೀಲ್ ಚೇರ್ ಅನ್ನು ಮೀಯರು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಅಪೂರ್ವ ವಿತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಎಲ್ಲಪ್ಪ ಗೌಡ, ನೂತನ ಒಕ್ಕೂಟದ ಉಪಾಧ್ಯಕ್ಷ ಸಜೀವ್, ಒಕ್ಕೂಟದ ಜೊತೆ ಕಾರ್ಯದರ್ಶಿಯಾದ ನವೀನ್ ಹಾಗೂ ಶ್ರೀಮತಿ ಗೀತಾ, ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ಚೈತ್ರ ಉಪಸ್ಥಿತರಿದ್ದರು

Related posts

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಮಾ. 22 : ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ ಉಜಿರೆಯ ರಥಬೀದಿಯಲ್ಲಿ ಅದ್ದೂರಿಯ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!