25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

ಬೆಳ್ತಂಗಡಿ: ಇಲ್ಲಿಯ ಸಾವ್ಯ ಗ್ರಾಮದ ಶಾಂತೇಲು ಹೊಳೆಯಿಂದ ಅಕ್ರಮವಾಗಿ ಮರಳು ಸಾಗಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.

ಶಾಂತೇಲು ಹೊಳೆಯಿಂದ ಯಾವುದೇ ಪರವಾನಿಗೆ ಇಲ್ಲದೆ, ಅಕ್ರಮವಾಗಿ ಮರಳು ಸಾಗುತ್ತಿದ್ದವರನ್ನು ವೇಣೂರು ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್ ರವರ ತಂಡ ದಾಳಿ ಮಾಡಿ ಪಿಕಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

Related posts

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya
error: Content is protected !!