38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

ಹೊಕ್ಕಾಡಿಗೋಳಿ: ಪೂಂಜ ಪಂಚದುರ್ಗಾ ಪರಮೇಶ್ವರಿ ಅಮ್ಮನವರ ಮತ್ತು ಮೂಜಿಲ್ನಾಯ ಕೊಡಮಣಿತ್ತಾಯ ದೈವಗಳ ನಂಟು ಹೊಂದಿರುವ ಇತಿಹಾಸ ಪ್ರಸಿದ್ಧ ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿಯಲ್ಲಿ ಡಿ. 7 ಶನಿವಾರದಂದು ನಡೆಯುವ ಬಗ್ಗೆ ಪೂರ್ವಾಭಾವಿ ಸಭೆಯು ಕಂಬಳ ವಠಾರದಲ್ಲಿ ಕಂಬಳ ಸಮಿತಿ ಅಧ್ಯಕ್ಷ ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿಯವರ ಉಪಸ್ಥಿತಿಯಲ್ಲಿ ಜರಗಿತು.

ಕಂಬಳ ಕರೆಯ ಸುತ್ತಮುತ್ತಲಿನ ಕೆಲಸ ಕಾರ್ಯಗಳು ಶೀಘ್ರವಾಗಿ ಪ್ರಾರಂಭಿಸಿ ಅತೀ ಕುದಿ ಕಂಬಳ ಪ್ರಾರಂಭಗೊಳ್ಳಲಿದೆ. ವಿವಿಧ ತಂಡದ ಸದಸ್ಯರು ಶ್ರಮದಾನದ ಮೂಲಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು. ಕಳೆದ ವರ್ಷ ಕಂಬಳಕ್ಕೆ ಸಹಕರಿಸಿದವರನ್ನು ಅಭಿನಂದಿಸಲಾಯಿತು.

ಸಮಿತಿಯ ಹಿರಿಯ ಸಂಘಟಕರು, ಸ್ಥಳ ದಾನಿಗಳು, ಕಂಬಳ ಸಮಿತಿಯ ಎಲ್ಲಾ ಪದಾಧಿಕಾರಿಗಳು, ವಿವಿಧ ಭಜನಾ ಮಂಡಳಿ ಮತ್ತು ಸಂಘ ಸಂಸ್ಥೆಯ ಸದಸ್ಯರು ಸೂಕ್ತ ಸಲಹೆ ನೀಡಿದರು.

Related posts

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya
error: Content is protected !!