July 24, 2026
Uncategorized

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಬೆಳ್ತಂಗಡಿ :ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿ ಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅ 29ರಂದು ನಡೆಯಿತು.
ಕಾರ್ಯಕ್ರಮವನ್ನು ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಸಂದೇಶ್ ಕೆ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅಥಿತಿಗಳಾಗಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಮರಕಡ ಹಾಗೂ ಪ್ರಧಾನ ಕಾರ್ಯದರ್ಶಿಯಾದ ಶ್ರೀ ನವೀನ್ ಬಿ ಕೆ. ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ಶ್ರೀಮತಿ ಸುವರ್ಣಲತಾ ಇವರು ಸವಿವರವಾಗಿ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ತೆರೇಸಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ
ಸಿಸ್ಟರ್ ಲೀನಾ ಡಿಸೋಜ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ಯಾರಾ ಲೀಗಲ್ ವಾಲೆಂಟಿಯರ್ಸ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಮತ್ತು ಮಕ್ಕಳು ಭಾಗವಹಿಸಿದ್ದರು.

Related posts

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಕೊಯ್ಯೂರು ಬಿಜೆಪಿ ಶಕ್ತಿ ಕೇಂದ್ರದ 157ನೇ ಬೂತು ವತಿಯಿಂದ ಗುರು ಪೂರ್ಣಿಮೆ ಆಚರಣೆ

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!