September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

ಬೆಳ್ತಂಗಡಿ :ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕರದ ಹರೀಶ್ ಶೆಟ್ಟಿ ಮತ್ತು ಶ್ರೀಮತಿ ಚಂಪಾ ರವರ ವೈವಾಹಿಕ ಜೀವನದ ಬೆಳ್ಳಿ ಸಂಭ್ರಮಾಚರಣೆಯು ಅ. 28ರಂದು ದೀಪಾ ಸಭಾಭವನ ಕೆದ್ದು ನಲ್ಲಿ ನಡೆಯಿತು.


25ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ಮನೆತನದ ನೂರಾರು ಸದಸ್ಯರು ಖುಷಿಯಿಂದ ಪಾಲ್ಗೊಂಡಿದ್ದರು. ಮಕ್ಕಳು ಸಹೋದರ, ಸಹೋದರಿ, ಮೊಮ್ಮಕ್ಕಳು, ಕುಟುಂಬಸ್ಥರು ಎಲ್ಲರೂ ಒಟ್ಟಾಗಿ ಖುಷಿಯಿಂದ ಸಂಭ್ರಮಿಸಿದರು.


ಅಚ್ಚುಕಟ್ಟದ ವ್ಯವಸ್ಥೆ ಶುಚಿ-ರುಚಿಯಾದ ಊಟೋಪಚಾರ. ಮನೋರಂಜನಾ ಕಾರ್ಯಕ್ರಮ, ಸವಿ ನೆನಪುಗೋಸ್ಕರ ಕೊಡುಗೆ, ಬಹುಮಾನ ವಿತರಣೆ, ನಡೆಯಿತು.
ಗಣ್ಯರು , ಹಿತೈಷಿಗಳು, ಸಂಘ ಸಂಸ್ಥೆಯವರು, ಇಲಾಖೆ ಅಧಿಕಾರಿಗಳು, ಕುಟುಂಬಸ್ಥರು ಆಗಮಿಸಿ ದಂಪತಿಗಳಿಗೆ ಶುಭ ಕೋರಿದರು.
ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂಡಿಕಾ ಕಾರನ್ನು ಒಪ್ಪಿಸಿದ ಮೈಸೂರಿನ ಎಸ್. ಸತೀಶ್

Suddi Udaya

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya
error: Content is protected !!