24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

ಬೆಳ್ತಂಗಡಿ : ವಿವೇಕ ಜಾಗ್ರತ ಬಳಗ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಅ. 26 ರಂದು ಉಜಿರೆ ಪಂಚಾಯತು ಸಬಾಭವನದಲ್ಲಿ, ಆತ್ಮ ದ ಉದ್ದಾರವನ್ನು ಮಾಡುವುದು ಹೇಗೆ, ಎಂಬ ಆದ್ಯಾತ್ಮಿಕ ಚಿಂತನ ವಿಚಾರ ನಡೆಯಿತು.


ಕಾರ್ಯಕ್ರಮದಲ್ಲಿ ಮಂಗಳೂರು ಸರಕಾರಿ ಶಾಲೆಯ ನಿವೃತ್ತ, ಮುಖ್ಯೋಪಾಧ್ಯಾಯರು ಶ್ರೀಮತಿ ಪ್ರೇಮ ಪ್ರಭಾಕರ್ ಮತ್ತು ಏನೇಕಲ್ ಸುಂದರ್ ಗೌಡ್ರು ವಿವರಣೆ ನೀಡಿದರು.


ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳು ಭಾಗವಹಿಸಿದರು.

Related posts

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಗಾಳಿ ಮಳೆ: ಕೃಷಿ ಸೋತ್ತುಗಳಿಗೆ ಹಾನಿ : ತಡೆಗೋಡೆ‌ ಕುಸಿತ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya
error: Content is protected !!