July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

ಬೆಳ್ತಂಗಡಿ: ಮುಂಬೈ ನಗರದ ಮೀರಾ ಬೈಂದಾರ್ ನಲ್ಲಿ ಟೀಮ್ ಯುವ ಬ್ರಿಗೇಡ್ ವತಿಯಿಂದ ನಡೆದ ರಾಮೋತ್ಸವ -2024 ರ ಕಾರ್ಯಕ್ರಮದಲ್ಲಿ ಮುಂಬೈನಲ್ಲಿ ನೆಲೆಸಿರುವ ಕರಾವಳಿಯ ಬಂಧುಗಳು ಶಾಸಕ ಹರೀಶ್ ಪೂಂಜರವರನ್ನು ಆತ್ಯಂತ ಸಂಭ್ರಮದಿಂದ ಗೌರವಿಸಿ, ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಟೀಮ್ ಯುವ ಬ್ರಿಗೇಡ್ ನ ಪ್ರಮುಖರು, ಸದಸ್ಯರು ಉಪಸ್ಥಿತರಿದ್ದರು.

Related posts

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ನೂತನ ಬಿಇಒ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

Suddi Udaya

ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ

Suddi Udaya

ಗುರುವಾಯನಕೆರೆ ಎಕ್ಸೆಲ್ ಕೋಚಿಂಗ್ ಅಕಾಡೆಮಿಯಲ್ಲಿ ವಾರಾಂತ್ಯದ ತರಗತಿ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya
error: Content is protected !!