July 23, 2026
Uncategorized

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಬೆಳ್ತಂಗಡಿ :ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿ ಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅ 29ರಂದು ನಡೆಯಿತು.
ಕಾರ್ಯಕ್ರಮವನ್ನು ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಸಂದೇಶ್ ಕೆ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅಥಿತಿಗಳಾಗಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಮರಕಡ ಹಾಗೂ ಪ್ರಧಾನ ಕಾರ್ಯದರ್ಶಿಯಾದ ಶ್ರೀ ನವೀನ್ ಬಿ ಕೆ. ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ವಕೀಲರಾದ ಶ್ರೀಮತಿ ಸುವರ್ಣಲತಾ ಇವರು ಸವಿವರವಾಗಿ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ತೆರೇಸಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ
ಸಿಸ್ಟರ್ ಲೀನಾ ಡಿಸೋಜ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ಯಾರಾ ಲೀಗಲ್ ವಾಲೆಂಟಿಯರ್ಸ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಮತ್ತು ಮಕ್ಕಳು ಭಾಗವಹಿಸಿದ್ದರು.

Related posts

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ

Suddi Udaya

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

Suddi Udaya
error: Content is protected !!