24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ಅ.30: ಉಜಿರೆಯಲ್ಲಿ ಉದಯ ಚಿಕನ್ ಸೆಂಟರ್ ಶುಭಾರಂಭ

ಉಜಿರೆ: ಇಲ್ಲಿಯ ಚಾರ್ಮಾಡಿ ರಸ್ತೆ ಸಂತೆಕಟ್ಟೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಸೆಂಟರ್ ಅ.30 ರಂದು ಶುಭಾರಂಭಗೊಳ್ಳಲಿದೆ.

ಸೆಂಟರ್ ನ 35 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ರೂ.250 ಕ್ಕೂ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್ ಸಿಗಲಿದ್ದು, ಬಹುಮಾನವನ್ನು ಗೆಲ್ಲುವ ಅವಕಾಶ ಇದೆ. ಈ ಅವಕಾಶ ಅ.30 ರಿಂದ ನ,.30 ರವರೆಗೆ ಮಾತ್ರ ಇರಲಿದೆ.

ಸೆಂಟರ್ ನಲ್ಲಿ ಇಡಿ ಕೋಳಿ, ಹೋಲ್ ಚಿಕನ್ ಲೆಗ್, ಚಿಕನ್ ಡ್ರಮ್ ಸ್ಟಿಕ್, ಚಿಕನ್ ಬ್ರೆಸ್ಟ್ ಪೀಸ್, ಚಿಕನ್ ಲಾಲಿಪಾಪ್, ಕೋಳಿ ಮೊಟ್ಟೆ, ಚಿಕನ್ ಮಿನ್ಸ್ (ಖೀಮಾ), ಮಸಾಲೆಗಳು, ಪ್ರೋಜನ್ ಸ್ನ್ಯಾಕ್ಸ್, ಕೋರಿರೊಟ್ಟಿ ಸಿಗಲಿದೆ.

ವಿಶೇಷ ಸೇವೆಗಳು: ಡೋರ್ ಡೆಲಿವರಿ, ಲೈವ್ ಲೊಕೇಶನ್ ಡೆಲಿವರಿ ಇರಲಿದೆ ಎಂದು ಮಾಲಕ ಕೆ. ರಾಮಚಂದ್ರ ಶೆಟ್ಟಿ ತಿಳಿಸಿದ್ದಾರೆ.

Related posts

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

Suddi Udaya

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!