September 6, 2026
Uncategorized

ಅ.30: ಉಜಿರೆಯಲ್ಲಿ ಉದಯ ಚಿಕನ್ ಸೆಂಟರ್ ಶುಭಾರಂಭ

ಉಜಿರೆ: ಇಲ್ಲಿಯ ಚಾರ್ಮಾಡಿ ರಸ್ತೆ ಸಂತೆಕಟ್ಟೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಸೆಂಟರ್ ಅ.30 ರಂದು ಶುಭಾರಂಭಗೊಳ್ಳಲಿದೆ.

ಸೆಂಟರ್ ನ 35 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ರೂ.250 ಕ್ಕೂ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್ ಸಿಗಲಿದ್ದು, ಬಹುಮಾನವನ್ನು ಗೆಲ್ಲುವ ಅವಕಾಶ ಇದೆ. ಈ ಅವಕಾಶ ಅ.30 ರಿಂದ ನ,.30 ರವರೆಗೆ ಮಾತ್ರ ಇರಲಿದೆ.

ಸೆಂಟರ್ ನಲ್ಲಿ ಇಡಿ ಕೋಳಿ, ಹೋಲ್ ಚಿಕನ್ ಲೆಗ್, ಚಿಕನ್ ಡ್ರಮ್ ಸ್ಟಿಕ್, ಚಿಕನ್ ಬ್ರೆಸ್ಟ್ ಪೀಸ್, ಚಿಕನ್ ಲಾಲಿಪಾಪ್, ಕೋಳಿ ಮೊಟ್ಟೆ, ಚಿಕನ್ ಮಿನ್ಸ್ (ಖೀಮಾ), ಮಸಾಲೆಗಳು, ಪ್ರೋಜನ್ ಸ್ನ್ಯಾಕ್ಸ್, ಕೋರಿರೊಟ್ಟಿ ಸಿಗಲಿದೆ.

ವಿಶೇಷ ಸೇವೆಗಳು: ಡೋರ್ ಡೆಲಿವರಿ, ಲೈವ್ ಲೊಕೇಶನ್ ಡೆಲಿವರಿ ಇರಲಿದೆ ಎಂದು ಮಾಲಕ ಕೆ. ರಾಮಚಂದ್ರ ಶೆಟ್ಟಿ ತಿಳಿಸಿದ್ದಾರೆ.

Related posts

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya

ಪಟ್ರಮೆ ಗ್ರಾಮದ ಜಾಲು ನಿವಾಸಿ ಸಿಪಿಐಎಂ ಪಕ್ಷದ ಹಿರಿಯ ಮುಖಂಡ ಲಕ್ಷ್ಮಣ ಗೌಡರು ನಿಧನ

Suddi Udaya
error: Content is protected !!