23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಅ.30: ಉಜಿರೆಯಲ್ಲಿ ಉದಯ ಚಿಕನ್ ಸೆಂಟರ್ ಶುಭಾರಂಭ

ಉಜಿರೆ: ಇಲ್ಲಿಯ ಚಾರ್ಮಾಡಿ ರಸ್ತೆ ಸಂತೆಕಟ್ಟೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಸೆಂಟರ್ ಅ.30 ರಂದು ಶುಭಾರಂಭಗೊಳ್ಳಲಿದೆ.

ಸೆಂಟರ್ ನ 35 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ರೂ.250 ಕ್ಕೂ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್ ಸಿಗಲಿದ್ದು, ಬಹುಮಾನವನ್ನು ಗೆಲ್ಲುವ ಅವಕಾಶ ಇದೆ. ಈ ಅವಕಾಶ ಅ.30 ರಿಂದ ನ,.30 ರವರೆಗೆ ಮಾತ್ರ ಇರಲಿದೆ.

ಸೆಂಟರ್ ನಲ್ಲಿ ಇಡಿ ಕೋಳಿ, ಹೋಲ್ ಚಿಕನ್ ಲೆಗ್, ಚಿಕನ್ ಡ್ರಮ್ ಸ್ಟಿಕ್, ಚಿಕನ್ ಬ್ರೆಸ್ಟ್ ಪೀಸ್, ಚಿಕನ್ ಲಾಲಿಪಾಪ್, ಕೋಳಿ ಮೊಟ್ಟೆ, ಚಿಕನ್ ಮಿನ್ಸ್ (ಖೀಮಾ), ಮಸಾಲೆಗಳು, ಪ್ರೋಜನ್ ಸ್ನ್ಯಾಕ್ಸ್, ಕೋರಿರೊಟ್ಟಿ ಸಿಗಲಿದೆ.

ವಿಶೇಷ ಸೇವೆಗಳು: ಡೋರ್ ಡೆಲಿವರಿ, ಲೈವ್ ಲೊಕೇಶನ್ ಡೆಲಿವರಿ ಇರಲಿದೆ ಎಂದು ಮಾಲಕ ಕೆ. ರಾಮಚಂದ್ರ ಶೆಟ್ಟಿ ತಿಳಿಸಿದ್ದಾರೆ.

Related posts

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

Suddi Udaya
error: Content is protected !!