24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

ಗುರುವಾಯನಕೆರೆ: ಇಲ್ಲಿಯ ಉಪ್ಪಿನಂಗಡಿ ರಸ್ತೆ ಮಯೂರ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್ ನ.೫ ರವರೆಗೆ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.


ದೀಪಾವಳಿ ಪ್ರಯುಕ್ತ ಹೆಚ್ಚಿನ ಖರೀದಿಗೆ ಉಚಿತ ಉಡುಗೊರೆ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಈ ಅಫರ್ ಕೇವಲ ಕೆಲವೇ ಕೆಲವು ದಿನಗಳು ಮಾತ್ರಗಳು ಬಾಕಿಯಿದೆ.


ಮದುವೆ ಸೀರೆಗಳು, ಫ್ಯಾನ್ಸಿ ಸೀರೆಗಳು, ಮಕ್ಕಳ ಡ್ರೆಸ್‌ಗಳು, ಯುವಕ ಯುವತಿಯರ ಡ್ರೆಸ್ಸ್‌ಗಳು, ಸೂಟಿಂಗ್ಸ್ & ಶರ್ಟಿಂಗ್ಸ್‌ನ ಹಾಗೂ ಎಲ್ಲಾ ಬ್ರಾಂಡೆಡ್ ಡ್ರೆಸ್‌ಗಳಿಗೆ ವಿಶೇಷ ಡಿಸ್ಕೌಂಟ್‌ನ್ನು ನೀಡಲಿದೆ.

Related posts

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya
error: Content is protected !!