25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

ಬೆಳ್ತಂಗಡಿ: ಜೆಸಿಐ ಭಾರತದ ವಲಯ-15 ರ 2025 ನೇ ಸಾಲಿನ ನೂತನ ವಲಯ ಉಪಾಧ್ಯಕ್ಷರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ, ಮೈಟ್ ಇಂಜಿನಿಯರಿಂಗ್ ಕಾಲೇಜಿನ‌ ಅಸಿಸ್ಟೆಂಟ್ ಪ್ರೊಫೆಸರ್ ರಂಜಿತ್ ಹೆಚ್.ಡಿ ಬಳಂಜ ಅವರು ಆಯ್ಕೆಯಾದರು.

ಕಾಪುವಿನಲ್ಲಿ ನಡೆದ ವಲಯ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಂದಿನ ಸಾಲಿನ ಆಡಳಿತ ಮಂಡಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಯಿತು. ಈ ವರ್ಷ ಅದ್ಬುತ ಕಾರ್ಯಕ್ರಮಗಳ ಆಯೋಜನೆ ಮೂಲಕ ವಲಯದಲ್ಲಿಯೇ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿಯನ್ನು ರಂಜಿತ್ ಅವರು ತನ್ನದಾಗಿಸಿಕೊಂಡಿದ್ದರು. ಆದ್ದರಿಂದ ವಲಯ ಉಪಾಧ್ಯಕ್ಷ ಸ್ಥಾನಕ್ಕೆ ರಂಜಿತ್ ಅವರು ಅವಿರೋಧವಾಗಿ ಆಯ್ಕೆಯಾದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕೆಲಸ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡು ವಲಯದಲ್ಲಿ ಹೆಚ್ಚು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.

Related posts

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!