24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

ಬೆಳ್ತಂಗಡಿ :ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕರದ ಹರೀಶ್ ಶೆಟ್ಟಿ ಮತ್ತು ಶ್ರೀಮತಿ ಚಂಪಾ ರವರ ವೈವಾಹಿಕ ಜೀವನದ ಬೆಳ್ಳಿ ಸಂಭ್ರಮಾಚರಣೆಯು ಅ. 28ರಂದು ದೀಪಾ ಸಭಾಭವನ ಕೆದ್ದು ನಲ್ಲಿ ನಡೆಯಿತು.


25ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ಮನೆತನದ ನೂರಾರು ಸದಸ್ಯರು ಖುಷಿಯಿಂದ ಪಾಲ್ಗೊಂಡಿದ್ದರು. ಮಕ್ಕಳು ಸಹೋದರ, ಸಹೋದರಿ, ಮೊಮ್ಮಕ್ಕಳು, ಕುಟುಂಬಸ್ಥರು ಎಲ್ಲರೂ ಒಟ್ಟಾಗಿ ಖುಷಿಯಿಂದ ಸಂಭ್ರಮಿಸಿದರು.


ಅಚ್ಚುಕಟ್ಟದ ವ್ಯವಸ್ಥೆ ಶುಚಿ-ರುಚಿಯಾದ ಊಟೋಪಚಾರ. ಮನೋರಂಜನಾ ಕಾರ್ಯಕ್ರಮ, ಸವಿ ನೆನಪುಗೋಸ್ಕರ ಕೊಡುಗೆ, ಬಹುಮಾನ ವಿತರಣೆ, ನಡೆಯಿತು.
ಗಣ್ಯರು , ಹಿತೈಷಿಗಳು, ಸಂಘ ಸಂಸ್ಥೆಯವರು, ಇಲಾಖೆ ಅಧಿಕಾರಿಗಳು, ಕುಟುಂಬಸ್ಥರು ಆಗಮಿಸಿ ದಂಪತಿಗಳಿಗೆ ಶುಭ ಕೋರಿದರು.
ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

Related posts

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya
error: Content is protected !!