22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

ಬೆಳ್ತಂಗಡಿ :ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕರದ ಹರೀಶ್ ಶೆಟ್ಟಿ ಮತ್ತು ಶ್ರೀಮತಿ ಚಂಪಾ ರವರ ವೈವಾಹಿಕ ಜೀವನದ ಬೆಳ್ಳಿ ಸಂಭ್ರಮಾಚರಣೆಯು ಅ. 28ರಂದು ದೀಪಾ ಸಭಾಭವನ ಕೆದ್ದು ನಲ್ಲಿ ನಡೆಯಿತು.


25ನೇ ವರ್ಷದ ವಿವಾಹ ವಾರ್ಷಿಕೋತ್ಸವದಲ್ಲಿ ಮನೆತನದ ನೂರಾರು ಸದಸ್ಯರು ಖುಷಿಯಿಂದ ಪಾಲ್ಗೊಂಡಿದ್ದರು. ಮಕ್ಕಳು ಸಹೋದರ, ಸಹೋದರಿ, ಮೊಮ್ಮಕ್ಕಳು, ಕುಟುಂಬಸ್ಥರು ಎಲ್ಲರೂ ಒಟ್ಟಾಗಿ ಖುಷಿಯಿಂದ ಸಂಭ್ರಮಿಸಿದರು.


ಅಚ್ಚುಕಟ್ಟದ ವ್ಯವಸ್ಥೆ ಶುಚಿ-ರುಚಿಯಾದ ಊಟೋಪಚಾರ. ಮನೋರಂಜನಾ ಕಾರ್ಯಕ್ರಮ, ಸವಿ ನೆನಪುಗೋಸ್ಕರ ಕೊಡುಗೆ, ಬಹುಮಾನ ವಿತರಣೆ, ನಡೆಯಿತು.
ಗಣ್ಯರು , ಹಿತೈಷಿಗಳು, ಸಂಘ ಸಂಸ್ಥೆಯವರು, ಇಲಾಖೆ ಅಧಿಕಾರಿಗಳು, ಕುಟುಂಬಸ್ಥರು ಆಗಮಿಸಿ ದಂಪತಿಗಳಿಗೆ ಶುಭ ಕೋರಿದರು.
ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya
error: Content is protected !!