24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

ಬೆಳ್ತಂಗಡಿ : ಎಸ್‌ಬಿಎಂ ಎಂಬ ಖಾಸಗಿ ಬ್ಯಾಂಕಿನ ಎಟಿಎಂ ಒಡೆದು ಲಕ್ಷಾಂತರ ಹಣ ದೋಚಲು ವಿಫಲ ಯತ್ನ ನಡೆಸಿದ ಘಟನೆ ಅ.28ರಂದು ತಡ ರಾತ್ರಿ ಬಾರ್ಯ ಗ್ರಾಮದ ಮೂರುಗೋಳಿಯಲ್ಲಿ ನಡೆದಿದೆ.

ಮೂರುಗೋಳಿ ಜಂಕ್ಷನ್ ಬಳಿ ಇರುವ ಖಾಸಗಿ ಬ್ಯಾಂಕ್‌ ಎಟಿಎಂ ಒಡೆದು ಹಣ ದರೋಡೆಗೆ ಯತ್ನಿಸಿ ಕಳ್ಳ ವಿಫಲನಾಗಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸಂಬಂಧಪಟ್ಟವರಿಂದ ಮಾಹಿತಿ ತಿಳಿದ ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

Suddi Udaya
error: Content is protected !!