September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

ಬೆಳ್ತಂಗಡಿ : ಎಸ್‌ಬಿಎಂ ಎಂಬ ಖಾಸಗಿ ಬ್ಯಾಂಕಿನ ಎಟಿಎಂ ಒಡೆದು ಲಕ್ಷಾಂತರ ಹಣ ದೋಚಲು ವಿಫಲ ಯತ್ನ ನಡೆಸಿದ ಘಟನೆ ಅ.28ರಂದು ತಡ ರಾತ್ರಿ ಬಾರ್ಯ ಗ್ರಾಮದ ಮೂರುಗೋಳಿಯಲ್ಲಿ ನಡೆದಿದೆ.

ಮೂರುಗೋಳಿ ಜಂಕ್ಷನ್ ಬಳಿ ಇರುವ ಖಾಸಗಿ ಬ್ಯಾಂಕ್‌ ಎಟಿಎಂ ಒಡೆದು ಹಣ ದರೋಡೆಗೆ ಯತ್ನಿಸಿ ಕಳ್ಳ ವಿಫಲನಾಗಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸಂಬಂಧಪಟ್ಟವರಿಂದ ಮಾಹಿತಿ ತಿಳಿದ ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.

Related posts

ಬಳಂಜ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸರಕಾರಿ ಪ್ರೌಢಶಾಲೆ ಮಚ್ಚಿನ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya
error: Content is protected !!