24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

ಬೆಳ್ತಂಗಡಿ : ಎಸ್‌ಬಿಎಂ ಎಂಬ ಖಾಸಗಿ ಬ್ಯಾಂಕಿನ ಎಟಿಎಂ ಒಡೆದು ಲಕ್ಷಾಂತರ ಹಣ ದೋಚಲು ವಿಫಲ ಯತ್ನ ನಡೆಸಿದ ಘಟನೆ ಅ.28ರಂದು ತಡ ರಾತ್ರಿ ಬಾರ್ಯ ಗ್ರಾಮದ ಮೂರುಗೋಳಿಯಲ್ಲಿ ನಡೆದಿದೆ.

ಮೂರುಗೋಳಿ ಜಂಕ್ಷನ್ ಬಳಿ ಇರುವ ಖಾಸಗಿ ಬ್ಯಾಂಕ್‌ ಎಟಿಎಂ ಒಡೆದು ಹಣ ದರೋಡೆಗೆ ಯತ್ನಿಸಿ ಕಳ್ಳ ವಿಫಲನಾಗಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸಂಬಂಧಪಟ್ಟವರಿಂದ ಮಾಹಿತಿ ತಿಳಿದ ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.

Related posts

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya
error: Content is protected !!