22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

ಬೆಳ್ತಂಗಡಿ : ಎಸ್‌ಬಿಎಂ ಎಂಬ ಖಾಸಗಿ ಬ್ಯಾಂಕಿನ ಎಟಿಎಂ ಒಡೆದು ಲಕ್ಷಾಂತರ ಹಣ ದೋಚಲು ವಿಫಲ ಯತ್ನ ನಡೆಸಿದ ಘಟನೆ ಅ.28ರಂದು ತಡ ರಾತ್ರಿ ಬಾರ್ಯ ಗ್ರಾಮದ ಮೂರುಗೋಳಿಯಲ್ಲಿ ನಡೆದಿದೆ.

ಮೂರುಗೋಳಿ ಜಂಕ್ಷನ್ ಬಳಿ ಇರುವ ಖಾಸಗಿ ಬ್ಯಾಂಕ್‌ ಎಟಿಎಂ ಒಡೆದು ಹಣ ದರೋಡೆಗೆ ಯತ್ನಿಸಿ ಕಳ್ಳ ವಿಫಲನಾಗಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸಂಬಂಧಪಟ್ಟವರಿಂದ ಮಾಹಿತಿ ತಿಳಿದ ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.

Related posts

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಸಹಕಾರ ಸಪ್ತಾಹ ಕಾರ್ಯಕ್ರಮ: ಆರಂಬೋಡಿಯ ಪ್ರತಾಪ್ ಶೆಟ್ಟಿಯವರಿಗೆ ಹೈನುಗಾರಿಕೆ ಕ್ಷೇತ್ರದಲ್ಲಿ “ಕ್ಷೀರಾರತ್ನ” ಪ್ರಶಸ್ತಿ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya
error: Content is protected !!