July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳ ಮಾಜಿ ಸದಸ್ಯರು ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡ ಉಜಿರೆ (92 ವರ್ಷ) ಅ.28 ರಂದು ಸ್ವರ್ಗಸ್ಥರಾಗಿರುತ್ತಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಸಂತಾಪವನ್ನು ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು ಮತ್ತು ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಮೌನ ಪ್ರಾರ್ಥನೆಯನ್ನು ಸಲ್ಲಿಸುವುದರ ಮೂಲಕ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಯಿತು.

Related posts

ಸವಣಾಲು ಬೊಲ್ಲೊಟ್ಟುಗುತ್ತು ನಿವಾಸಿ, ಲಯನ್ಸ್ ಕ್ಲಬ್‌ ಮಾಜಿ ಅಧ್ಯಕ್ಷ ಲ| ಬಿ. ರಘುರಾಮ ಗಾಂಭೀರ ನಿಧನ

Suddi Udaya

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya
error: Content is protected !!