ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳ ಮಾಜಿ ಸದಸ್ಯರು ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡ ಉಜಿರೆ (92 ವರ್ಷ) ಅ.28 ರಂದು ಸ್ವರ್ಗಸ್ಥರಾಗಿರುತ್ತಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಸಂತಾಪವನ್ನು ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು ಮತ್ತು ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಮೌನ ಪ್ರಾರ್ಥನೆಯನ್ನು ಸಲ್ಲಿಸುವುದರ ಮೂಲಕ ಶ್ರದ್ಧಾಂಜಲಿಯನ್ನು ಸಮರ್ಪಿಸಲಾಯಿತು.

Related posts

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಪಡಂಗಡಿ ಓಡೀಲು ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಚಿಕ್ಕಮೇಳ ತಿರುಗಾಟ ಆರಂಭ

Suddi Udaya

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ಉಜಿರೆ ಭಜನಾ ಪರಿಷತ್ತಿನ ತಾಲೂಕು ಹಾಗೂ ವಲಯ ಪದಾಧಿಕಾರಿಗಳ ಸಭೆ

Suddi Udaya

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಂಭ್ರಮಾಚರಣೆ

Suddi Udaya
error: Content is protected !!