23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

ಬೆಳ್ತಂಗಡಿ : ವಿವೇಕ ಜಾಗ್ರತ ಬಳಗ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಅ. 26 ರಂದು ಉಜಿರೆ ಪಂಚಾಯತು ಸಬಾಭವನದಲ್ಲಿ, ಆತ್ಮ ದ ಉದ್ದಾರವನ್ನು ಮಾಡುವುದು ಹೇಗೆ, ಎಂಬ ಆದ್ಯಾತ್ಮಿಕ ಚಿಂತನ ವಿಚಾರ ನಡೆಯಿತು.


ಕಾರ್ಯಕ್ರಮದಲ್ಲಿ ಮಂಗಳೂರು ಸರಕಾರಿ ಶಾಲೆಯ ನಿವೃತ್ತ, ಮುಖ್ಯೋಪಾಧ್ಯಾಯರು ಶ್ರೀಮತಿ ಪ್ರೇಮ ಪ್ರಭಾಕರ್ ಮತ್ತು ಏನೇಕಲ್ ಸುಂದರ್ ಗೌಡ್ರು ವಿವರಣೆ ನೀಡಿದರು.


ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳು ಭಾಗವಹಿಸಿದರು.

Related posts

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!