September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

ಬೆಳ್ತಂಗಡಿ: ಮುಂಬೈ ನಗರದ ಮೀರಾ ಬೈಂದಾರ್ ನಲ್ಲಿ ಟೀಮ್ ಯುವ ಬ್ರಿಗೇಡ್ ವತಿಯಿಂದ ನಡೆದ ರಾಮೋತ್ಸವ -2024 ರ ಕಾರ್ಯಕ್ರಮದಲ್ಲಿ ಮುಂಬೈನಲ್ಲಿ ನೆಲೆಸಿರುವ ಕರಾವಳಿಯ ಬಂಧುಗಳು ಶಾಸಕ ಹರೀಶ್ ಪೂಂಜರವರನ್ನು ಆತ್ಯಂತ ಸಂಭ್ರಮದಿಂದ ಗೌರವಿಸಿ, ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಟೀಮ್ ಯುವ ಬ್ರಿಗೇಡ್ ನ ಪ್ರಮುಖರು, ಸದಸ್ಯರು ಉಪಸ್ಥಿತರಿದ್ದರು.

Related posts

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya
error: Content is protected !!